Quantcast
Channel: ರಾಜ್ಯ - vijaykarnataka indiatimes
Viewing all articles
Browse latest Browse all 7056

ಕನ್ನಡಿಗರಿಗೆ ಉದ್ಯೋಗ ನೀಡದ ಕೈಗಾರಿಕೆಗಳ ವಿರುದ್ಧ ಕಾನೂನು ಕ್ರಮ

$
0
0

ಕೋಲಾರ: ಸ್ಥಳೀಯರಿಗೆ ಹಾಗೂ ಕನ್ನಡಿಗರಿಗೆ ಉದ್ಯೋಗ ನೀಡದ ಕೈಗಾರಿಕೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿ ಸಚಿವ ಆರ್‌.ವಿ.ದೇಶಪಾಂಡೆ ಎಚ್ಚರಿಕೆ ನೀಡಿದರು.

ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಸೆರೆಬ್ರ ಇಂಟಿಗ್ರೇಟೆಡ್‌ ಟೆಕ್ನಾಲಜೀಸ್‌ ಲಿಮಿಟೆಡ್‌ ಕಂಪನಿಯನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿ, 'ಧಿ'ಡಾ.ಸರೋಜಿನಿ ಮಹಿಷಿ ವರದಿ ಅನ್ವಯ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೋಗ ನೀಡುವಂತೆ ಸರಕಾರ ಕಾನೂನು ಜಾರಿಗೆ ತಂದಿದೆ,'' ಎಂದು ತಿಧಿಳಿಧಿಸಿಧಿದಧಿರು.

'ಧಿ'ರಾಜ್ಯದಲ್ಲಿ ಕೈಗಾರಿಕೆಗಳಿಗೆ ಪೂರಕವಾದ ವಾತಾವರಣವನ್ನು ಸರಕಾರ ಸೃಷ್ಟಿಸಿದೆ. ಆ ಮೂಲಕ ಸಂಪತ್ತಿನ ಅಭಿವೃದ್ಧಿ ಹಾಗೂ ನಿರುದ್ಯೋಗ ನಿರ್ಮೂಲನೆಗೆ ಒತ್ತು ನೀಡಿದೆ. 2013ರ ಭೂ ಸ್ವಾಧೀನ ಕಾಯಿದೆಯ ಅನ್ವಯ ಕೈಗಾರಿಕೆಗಳಿಗೆ ಭೂಮಿ ನೀಡಿದವರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕಿದೆ,'' ಎಂದರು.

'ಧಿ'ಕೈಗಾರಿಕಾ ಕ್ಷೇತ್ರವು ಸ್ಪರ್ಧಾತ್ಮಾಕವಾಗಿದ್ದು, ಇತರ ರಾಜ್ಯಗಳೊಂದಿಗೆ ತೀವ್ರ ಪೈಪೋಟಿ ನಡೆಸಬೇಕಾಗಿದೆ. ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ರಾಜಸ್ಥಾನ ಸೇರಿದಂತೆ ಇತರೆ ರಾಜ್ಯಗಳ ಜನಪ್ರತಿನಿಧಿಗಳು ಕೈಗಾರಿಕೋದ್ಯಮಿಗಳ ಮನೆ ಬಾಗಿಲಿಗೆ ಎಡತಾಕಿ, ತಮ್ಮ ರಾಜ್ಯದಲ್ಲಿ ಉದ್ಯಧಿಮಗಳನ್ನು ಪ್ರಾರಂಭಿಸುವಂತೆ ದುಂಬಾಲು ಬೀಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಉದ್ದಿಮೆಗಳು ಕಾನೂನುಗಳನ್ನು ತಪ್ಪದೇ ಪಾಲಿಸಬೇಕು. ತಪ್ಪಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು,'' ಎಂದಧಿರು.



Viewing all articles
Browse latest Browse all 7056

Trending Articles


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ


ಕಾರ್ಪೋರೇಟರ್ ಅವ್ವ ಮಾದೇಶ  ಜೀವಾವಧಿ ಶಿಕ್ಷೆಗೆ ಕಾರಣವಾದ ` ಜೋಡಿ ಕೊಲೆ’ಯ  ಇನ್ ಸೈಡ್ ಸ್ಟೋರಿ…


ಸೆಕ್ಸ್, ಸೆಕ್ಸ್.. ಎಂದು ಹಾತೊರೆಯುತ್ತಿದ್ದ ಬಾಯ್ ಫ್ರೆಂಡ್ ನ ಕತ್ತುಹಿಸುಕಿ ಕೊಂದ್ಳು..!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ಅದೊಂದು ಸಣ್ಣ ಮುಂಜಾಗ್ರತೆ ವಹಿಸಿದ ಕಾರಣಕ್ಕೆ 'ಹೆಂಡತಿಯ ಗುಲಾಮ'ನಾದ ಗಂಡ..!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


The Ashtanga Key - Surya Namaskar


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>