Quantcast
Channel: ರಾಜ್ಯ - vijaykarnataka indiatimes
Viewing all articles
Browse latest Browse all 7056

ಇನ್ಫಿಗೆ ಪ್ರಬಲ ನಾಯಕರ ಅಗತ್ಯ ಇದೆ: ಪೈ

$
0
0

ಹೈದರಾಬಾದ್‌: ಇನ್ಫೋಸಿಸ್‌ನ ಸಿಇಒ ವಿಶಾಲ್‌ ಸಿಕ್ಕಾ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಿದ್ದರೂ ಪ್ರಬಲ ನಾಯಕರೊಬ್ಬರ ಅಗತ್ಯ ಇದೆ ಎಂದು ಕಂಪನಿಯ ಮಾಜಿ ಮುಖ್ಯ ಹಣಕಾಸು ಅಧಿಕಾರಿ ಟಿ.ವಿ ಮೋಹನ್‌ದಾಸ್‌ ಪೈ ಹೇಳಿದ್ದಾರೆ.

ಎನ್‌ಆರ್‌ ನಾರಾಯಣ ಮೂರ್ತಿಯವರು ಕಂಪನಿಯ ಸ್ಥಾಪಕರೇ ಸಿಇಒ ಆಗಬೇಕು ಎಂದು ಬಯಸುತ್ತಿದ್ದರು. ಇದರ ಪರಿಣಾಮವೇ ಹಲವಾರು ನಾಯಕರು ಕಂಪನಿಯನ್ನು ತ್ಯಜಿಸುವಂತಾಯಿತು ಎಂದು ಪೈ ಹೇಳಿದರು.

'ಇನ್ಫೋಸಿಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳು ನನಗೆ ತುಂಬ ನೋವು ಉಂಟು ಮಾಡಿದೆ. ನಾವೆಲ್ಲ ನಮ್ಮ ಜೀವನದ ಮುಖ್ಯ ಭಾಗವನ್ನು ಇನ್ಫೋಸಿಸ್‌ನ ಏಳಿಗೆಗೆ ವಿನಿಯೋಗಿಸಿದ್ದೆವು' ಎಂದು ಪೈ ಹೇಳಿದರು. ಮೋಹನ್‌ದಾಸ್‌ ಪೈ ಕಂಪನಿಯ ಸ್ಥಾಪಕರಲ್ಲದಿದ್ದರೂ, 17 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. 2011ರಲ್ಲಿ ಇನ್ಫೋಸಿಸ್‌ ಅನ್ನು ತೊರೆದಿದ್ದರು.


Viewing all articles
Browse latest Browse all 7056

Trending Articles


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ


LGBT ಗಳ ಲೈಂಗಿಕ ಆಸಕ್ತಿಯು ನೈಸರ್ಗಿಕವಾಗಿ ಬಂದಿರುವುದಲ್ಲವೇ….!


ಸೆಕ್ಸ್, ಸೆಕ್ಸ್.. ಎಂದು ಹಾತೊರೆಯುತ್ತಿದ್ದ ಬಾಯ್ ಫ್ರೆಂಡ್ ನ ಕತ್ತುಹಿಸುಕಿ ಕೊಂದ್ಳು..!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ಅದೊಂದು ಸಣ್ಣ ಮುಂಜಾಗ್ರತೆ ವಹಿಸಿದ ಕಾರಣಕ್ಕೆ 'ಹೆಂಡತಿಯ ಗುಲಾಮ'ನಾದ ಗಂಡ..!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>